Home
Categories
EXPLORE
True Crime
Comedy
Business
Society & Culture
History
Sports
Technology
About Us
Contact Us
Copyright
© 2024 PodJoint
00:00 / 00:00
Sign in

or

Don't have an account?
Sign up
Forgot password
https://is1-ssl.mzstatic.com/image/thumb/Podcasts115/v4/4f/70/4b/4f704bd1-34ae-a930-8c45-6f45dfd00520/mza_8183526867465622806.jpg/600x600bb.jpg
Sandhyavani | ಸಂಧ್ಯಾವಾಣಿ
Udayavani
777 episodes
1 week ago
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
Show more...
Kids & Family
RSS
All content for Sandhyavani | ಸಂಧ್ಯಾವಾಣಿ is the property of Udayavani and is served directly from their servers with no modification, redirects, or rehosting. The podcast is not affiliated with or endorsed by Podjoint in any way.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
Show more...
Kids & Family
Episodes (20/777)
Sandhyavani | ಸಂಧ್ಯಾವಾಣಿ
S1 : EP -7 :ಬಟ್ಟಲು ಏಕೆ ಕೆನೆ ತಿನ್ನೋದಕ್ಕಾ ? :Moral Story

S1 : EP -7 :ಬಟ್ಟಲು ಏಕೆ ಕೆನೆ ತಿನ್ನೋದಕ್ಕಾ ? :Moral Story

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದು ಊರಿನಲ್ಲಿ ಗಂಡ ಹೆಂಡತಿಯರು ಇದ್ದರು. ಇಬ್ಬರಿಗೂ ಶ್ರೀಮಂತರಾಗಬೇಕು ಎಂಬ ಆಸೆ ಆಗಿ ಬೆಣ್ಣೆ, ತುಪ್ಪ ಮಾರಿ ಹಣ ಗಳಿಸಲು ಎಮ್ಮೆಯನ್ನು ಕೊಂಡುಕೊಂಡರು. ಆದರೆ ಹೆಂಡತಿ ತನ್ನ ಬಾಯಿ ಚಪಲಕ್ಕಾಗಿ ಹಾಲಿನ ಕೆನೆಯೆನ್ನೆಲ್ಲಾ ತಿಂದು ಗಂಡನ ಬಳಿ ಈ ಎಮ್ಮೆಯ ಹಾಲಿನಲ್ಲಿ ಕೆನೆಯೇ ಬರುವುದಿಲ್ಲ ಎಂದಳು ಆದರೆ ಮುಂದೆ ನಿಜ ವಿಚಾರ ಹೊರಬಂದದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
2 weeks ago
9 minutes 4 seconds

Sandhyavani | ಸಂಧ್ಯಾವಾಣಿ
S1 : EP -6 : ಬಸ್ಯ, ಸಿಂಗ , ಮತ್ತು ಅಗಸನ ಕಲ್ಲು :story of basya and singa

S1 : EP -6 : ಬಸ್ಯ, ಸಿಂಗ , ಮತ್ತು ಅಗಸನ ಕಲ್ಲು :story of basya and singa

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಒಬ್ಬ ಅಗಸ ಇದ್ದ. ಅವನ ಬಳಿ ಒಂದು ಕತ್ತೆ ಇತ್ತು. ಅವರಿಬ್ಬರೂ ಪ್ರಾಣ ಸ್ನೇಹಿತರಾಗಿದ್ದರು. ಹೀಗಿರುವಾಗ ಒಂದು ಬಾರಿ ಅಗಸನ ಪ್ರಾಣಕ್ಕೆ ಸಂಚಕಾರ ಬಂದಾಗ ಕತ್ತೆ ಹೇಗೆ ಅಗಸನನ್ನು ಕಾಪಾಡಿತು? ಮತ್ತು ಮುಂದೆ ಕತ್ತೆ ಅಗಸನ ಕಲ್ಲಾದದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com


Show more...
3 weeks ago
9 minutes 54 seconds

Sandhyavani | ಸಂಧ್ಯಾವಾಣಿ
S1 : EP -5 :ಬಡತನವೆಂಬ ಶಾಪ : Story Of Poverty

S1 : EP -5 : ಬಡತನವೆಂಬ ಶಾಪ : Story Of Poverty

ಒಂದೂರಿನಲ್ಲಿ ಇಬ್ಬರು ಅಣ್ಣ ತಮ್ಮಂದಿರಿದ್ದರು. ಇಬ್ಬರಿಗೂ ವಿವಾಹವಾಯಿತು. ಹೀಗಿರುವಾಗ ತಮ್ಮನಿಗೆ ಒಂದರ ಮೇಲೊಂದು ಮಕ್ಕಳಾಗಿ ಬಡತನ ಆವರಿಸಿತು. ಎಷ್ಟು ಬಡತನವೆಂದರೆ ಒಂದು ಹೊತ್ತಿನ ಊಟಕ್ಕೂ ಕಷ್ಟ ಎನ್ನಿಸುವಷ್ಟು .ಹೀಗಿರುವ ಹೊತ್ತಿನ ಊಟಕ್ಕಾಗಿ ತಮ್ಮನ ಹೆಂಡತಿ ಆಕೆಯ ಅಣ್ಣನ ಮನೆ ಬಾಗಿಲಿಗೆ ಹೋದಳು... ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
1 month ago
8 minutes 44 seconds

Sandhyavani | ಸಂಧ್ಯಾವಾಣಿ
S1 : EP -4 :ಅತ್ತೆಯ ಗೊಂಬೆ : Mother-in-law doll

S1 : EP -4 :ಅತ್ತೆಯ ಗೊಂಬೆ : Mother-in-law doll

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಬ್ಬಳು ತಾಯಿ ತನ್ನ ಮಗನಿಗೆ ಮದುವೆ ಮಾಡಿ ಸೊಸೆಯನ್ನು ಮನೆಗೆ ಕರೆತಂದಳು . ಹೀಗೆ ಮನೆಗೆ ಬಂದ ಸೊಸೆ ಅತ್ತೆ ಹೇಳಿದಂತೆಯೇ ಎಲ್ಲಾ ಕೆಲಸ ಮಾಡುತ್ತಿದ್ದಳು. ಹೀಗಿರುವಾಗ ಕೆಲ ಕಾಲದ ಬಳಿಕ ಅತ್ತೆ ವಯಸ್ಸಾಗಿ ಮರಣ ಹೊಂದಿದಳು. ಈಗ ಸೊಸೆಯ ಪಾಡು ಏನಾಯಿತು? ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
1 month ago
7 minutes 22 seconds

Sandhyavani | ಸಂಧ್ಯಾವಾಣಿ
S1 : EP -3 : ಅಧಿಕ ಪ್ರಸಂಗಿ : Story of Crazy Boy

S1 : EP -3 : ಅಧಿಕ ಪ್ರಸಂಗಿ : Story of Crazy Boy

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಬ್ಬ ದೊಡ್ಡ ಶೀಮಂತ ಇದ್ದ ಅವನ ಶ್ರೀಮಂತಿಕೆಗೆ ತಕ್ಕಂತೆ ಅವನ ಗಾತ್ರವು ದೊಡ್ಡದಾಗಿತ್ತು. ಹೀಗಿರುವಾಗ ಒಮ್ಮೆ ಒಂದು ಹುಡುಗ ಆತನನ್ನು ಕಂಡು ಬಿದ್ದು ಬಿದ್ದು ನಕ್ಕನಂತೆ. ಶ್ರೀಮಂತ ಆ ಹುಡುಗ ನನ್ನ ಶ್ರೀಮಂತಿಕೆ ಕಂಡು ಸಂತೋಷಪಡುತ್ತಿದ್ದಾನೆ ಎಂದುಕೊಂಡ. ಆದರೆ ನಿಜ ವಿಜಾರವೇ ಬೇರೆ ಇತ್ತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com


Show more...
1 month ago
6 minutes 51 seconds

Sandhyavani | ಸಂಧ್ಯಾವಾಣಿ
S1 : EP -2 : ಎಲ್ಲವೂ ಶಿವನಾಟ: Everything is Shiva's wish

S1 : EP -2 : ಎಲ್ಲವೂ ಶಿವನಾಟ: Everything is Shiva's wish

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಂದು ಸಂಸಾರ . ಗಂಡ ಹೆಂಡತಿ ಮತ್ತು ಎರಡು ಮಕ್ಕಳು. ಇಬ್ಬರು ಮಕ್ಕಳು ಕೂಡ ತುಂಬ ಸುಂದರವಾಗಿದ್ದರು. ಹೀಗಿರುವಾಗ ಇವರಿಬ್ಬರು ಮಕ್ಕಳಲ್ಲಿ ಒಬ್ಬಳ ಮೇಲೆ ಜಂಗಮನ ಕಣ್ಣು ಬಿತ್ತು. ಬಳಿಕ ಆಕೆಯ ಬದುಕಿನಲ್ಲಿ ಏನೆಲ್ಲಾ ನಡೆಯಿತು ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com


Show more...
1 month ago
9 minutes 16 seconds

Sandhyavani | ಸಂಧ್ಯಾವಾಣಿ
S1 : EP -1 : ದೇವರನ್ನು ಸುಪ್ರೀತಗೊಳಿಸುವುದು ಹೇಗೆ?: Janapada Story

S1 : EP -1 : ದೇವರನ್ನು ಸುಪ್ರೀತಗೊಳಿಸುವುದು ಹೇಗೆ?: Janapada Story

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಮಾಡುವ ದಾನದಿಂದ ದೇವರು ಸುಪ್ರೀತನಾಗುತ್ತಾನೆ ಎಂಬ ಮಾತಿಗೆ ಉದಾಹರಣೆಯಂತಿದೆ ಈ ಕಥೆ. ಒಂದಾನೊಂದು ಊರಿನಲ್ಲಿ ಅಜ್ಜಿ ಮತ್ತು ಮೊಮ್ಮಗ ಜೀವನೋಪಾಯಕ್ಕಾಗಿ ಒಬ್ಬ ಜಿಪುಣ ಸಾವುಕಾರ ನ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡರು. ಹೀಗಿರುವ ಸಾವುಕಾರ ನ ಮನೆಗೆ ದೇವರು ಮನುಷ್ಯ ರೂಪದಲ್ಲಿ ಬಂದು ಊಟ ಕೇಳಿದ. ಆದರೆ ಸಾವುಕಾರ ಜಿಪುಣತನ ತೋರಿಸಿದ. ಆಗ ದೇವರು ಅಜ್ಜಿ ಮೊಮ್ಮಗನ ಮನೆಗೆ ಹೋದಾಗ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
2 months ago
13 minutes 39 seconds

Sandhyavani | ಸಂಧ್ಯಾವಾಣಿ
S1 : EP -526 :ಚಕ್ರವರ್ತಿಯ ಆಯ್ಕೆ :Emperor's choice

S1 : EP -526 :ಚಕ್ರವರ್ತಿಯ ಆಯ್ಕೆ :Emperor's choice

ಇದೊಂದು ಸುಂದರ ಮಕ್ಕಳ ಕಥೆ . ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿದ್ದ ಆತನಿಗೆ ಮಕ್ಕಳಿರಲಿಲ್ಲ. ತನ್ನ ಪ್ರಜೆಗಳನ್ನೇ ಮಕ್ಕಳಂತೆ ಕಾಣುತ್ತಿದ್ದ. ಹೀಗಿರುವಾಗ ಆತನಿಗೆ ತನ್ನ ನಂತರ ಸಾಮ್ರಾಜ್ಯ ಒಬ್ಬ ದಕ್ಷ ವ್ಯಕ್ತಿಯ ಕೈಗೆ ಹೋಗಬೇಕು ಎಂಬ ಆಸೆ ಇತ್ತು . ಅದಕ್ಕಾಗಿ ಆತ ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
5 months ago
6 minutes 56 seconds

Sandhyavani | ಸಂಧ್ಯಾವಾಣಿ
S1 : EP -525 :ನಾಯಕನ ಆಯ್ಕೆ :Choice of leader

S1 : EP -525 :ನಾಯಕನ ಆಯ್ಕೆ :Choice of leader

ಒಂದಾನೊಂದು ಕಾಲದಲ್ಲಿ ಮನುಷ್ಯರಲ್ಲಿ ನಾಯಕ ಎನ್ನುವವನೇ ಇರಲಿಲ್ಲ . ಹೀಗಾಗಿ , ಮನುಷ್ಯರು ಸಣ್ಣ ಪುಟ್ಟ ವಿಚಾರಕ್ಕೂ ಗಲಾಟೆ ಹೊಡೆದಾಟಗಳನ್ನು ಮಾಡಿಕೊಳ್ಳುತ್ತಿದ್ದರಂತೆ. ಆದ್ದರಿಂದ ಹಿರಿಯರೆಲ್ಲಾ ಸೇರಿ ಈ ರೀತಿಯ ಗಲಾಟೆಗಳಿಗೆ ಅಂತ್ಯ ಹಾಡಲು ಒಂದು ಉಪಾಯ ಮಾಡಿದರು, ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
5 months ago
8 minutes 13 seconds

Sandhyavani | ಸಂಧ್ಯಾವಾಣಿ
S3 : EP -106:ಪಾಂಡವರ ಮಹಾ ಪ್ರಸ್ಥಾನ: Mahaprasthanika Parva

S3 : EP -106:ಪಾಂಡವರ ಮಹಾ ಪ್ರಸ್ಥಾನ: Mahaprasthanika Parva

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಕೊನೆಯ ಕಥೆ. 5 ಜನ ಪಾಂಡವರು ದ್ರೌಪದಿ ಮತ್ತು ಅವರನ್ನು ಹಿಂಬಾಲಿಸುತ್ತಾ ಬಂದ ನಾಯಿಯೊಂದಿಗೆ ಮಹಾ ಪ್ರಸ್ಥಾನ ಮಾಡಿದರು. ಈ ಸಮಯದಲ್ಲಿ ಯಾರೆಲ್ಲಾ ನಡು ದಾರಿಯಲ್ಲಿ ಉಳಿದರು ಮತ್ತು ಯಾರು ಸ್ವರ್ಗಕ್ಕೆ ಹೋದರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
5 months ago
12 minutes 29 seconds

Sandhyavani | ಸಂಧ್ಯಾವಾಣಿ
S1 : EP -524:ಸಿರಿವಂತನ ನಾಲ್ವರು ಹೆಂಡತಿಯರು :The rich man's four wives

S1 : EP -524:ಸಿರಿವಂತನ ನಾಲ್ವರು ಹೆಂಡತಿಯರು :The rich man's four wives

ಸಿರಿವಂತ ಒಬ್ಬನಿಗೆ ನಾಲ್ಕು ಜನ ಪತ್ನಿಯರಿದ್ದರಂತೆ. ಈ ನಾಲ್ಕು ಜನರಲ್ಲಿ ಆತ ನಾಲ್ಕನೇ ಪತ್ನಿಗೆ ಉಡುಗೊರೆಗಳ ಸುರಿಮಳೆ ಸುರಿಸುತ್ತಿದ್ದನಂತೆ. ಒಟ್ಟಾರೆಯಾಗಿ ಆತ ಆಕೆಯ ಗುಲಾಮನಾಗಿದ್ದನಂತೆ. ಹೀಗಿರುವಾಗ ಒಂದು ದಿನ ಘಟನೆಯೊಂದು ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
5 months ago
6 minutes 18 seconds

Sandhyavani | ಸಂಧ್ಯಾವಾಣಿ
S3 : EP -105:ಯುಧಿಷ್ಠಿರನಿಗೆ ಎದುರಾದ ಅಪಶಕುನಗಳು! :mahabharata story

S3 : EP -105:ಯುಧಿಷ್ಠಿರನಿಗೆ ಎದುರಾದ ಅಪಶಕುನಗಳು! :mahabharata story

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಇನ್ನೊಂದು ಸುಂದರ ಕಥೆ. ಮಹಾಭಾರತ ಮಹಾಯುದ್ಧದ ಬಳಿಕ 35 ವರ್ಷ ಕಳೆದು 36 ನೇ ವರ್ಷ ಪ್ರಾರಂಭವಾಯಿತು.ಯುಧಿಷ್ಠಿರನಿಗೆ ಹಲವಾರು ಅಪಶಕುನಗಳು ಕಂಡುಬಂತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
14 minutes 30 seconds

Sandhyavani | ಸಂಧ್ಯಾವಾಣಿ
S1 : EP -523: ಬುದ್ದಿವಂತ ರಾಜನ ಕಥೆ : The story of the Clever King 

S1 : EP -523: ಬುದ್ದಿವಂತ ರಾಜನ ಕಥೆ : The story of the Clever King 

ಅಕ್ಕಪಕ್ಕದ ರಾಜರಲ್ಲಿ ಮನಸ್ತಾಪವಾಯಿತು . ಈ ಮನಸ್ತಾಪ ಯುದ್ಧದ ಬಣ್ಣ ಪಡೆದುಕೊಂಡಿತು. ಆದರೆ ಇಬ್ಬರು ರಾಜರೂ ಸಮಾನ ಶಕ್ತಿಯನ್ನು ಹೊಂದಿದ್ದರು ಹಾಗಾಗಿ ಒಬ್ಬರ ಗೆಲುವು ಕಷ್ಟಸಾಧ್ಯವಾಯಿತು ಆಗ ಇಬ್ಬರು ರಾಜರೂ ತಮ್ಮ ಇಬ್ಬರ ಗೆಳೆಯನಾದ ಇನ್ನೊಬ್ಬ ರಾಜನ ಬಳಿ ಪರಿಹಾರ ಕೇಳಿದರು ಆ ರಾಜ ಬುದ್ದಿವಂತಿಯನ್ನು ಪ್ರದರ್ಶಿಸಿದ. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
4 minutes 21 seconds

Sandhyavani | ಸಂಧ್ಯಾವಾಣಿ
S1 : EP -522:ಬದುಕು ಬದಲಿಸುವ ಕಥೆ | A life changing story

S3 : EP -522:ಬದುಕು ಬದಲಿಸುವ ಕಥೆ |A life changing story

ಇದೊಂದು ಬದುಕು ಬದಲಿಸುವ ಕಥೆ. ಒಂದೂರಿನಲ್ಲಿ ಒಬ್ಬ ಕಟ್ಟಿಗೆ ಮಾರುವವನಿದ್ದ . ಆತ ತನ್ನ ದಿನನಿತ್ಯದ ಬದುಕಿಗೆ ಬೇಕಾಗುವಷ್ಟು ಕಟ್ಟಿಗೆ ಕಡಿದು ಮಾರುತ್ತಿದ್ದ. ಅದೇ ಕಾಡಿನಲ್ಲಿ ಒಬ್ಬ ಸಂತ ಇದ್ದ. ಆತ ದಿನನಿತ್ಯ ಕಟ್ಟಿಗೆ ಕಡಿಯುವವನನ್ನು ಗಮನಿಸುತ್ತಿದ್ದ. ಒಂದು ದಿನ ಆತನನ್ನು ತನ್ನತ್ತ ಕರೆದು ಬಹಳಷ್ಟು ಹಣ ಸಂಪಾದಿಸುವ ದಾರಿ ತೋರಿಸುತ್ತೇನೆ ಎಂದ ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
6 minutes 32 seconds

Sandhyavani | ಸಂಧ್ಯಾವಾಣಿ
S3 : EP -104: ಕುರುಕ್ಷೇತ್ರದಲ್ಲಿ ಮರಣ ಹೊಂದಿದವರು ಮರಳಿ ಬಂದಾಗ !:mahabharata story in kannada

S3 : EP -104: ಕುರುಕ್ಷೇತ್ರದಲ್ಲಿ ಮರಣ ಹೊಂದಿದವರು ಮರಳಿ ಬಂದಾಗ !:mahabharata story in kannada

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಧೃತರಾಷ್ಟ್ರ ,ಗಾಂಧಾರಿ , ಕುಂತಿ ವನವಾಸಕ್ಕೆ ತೆರಳಿದ್ದರು. ಕೆಲ ಸಮಯದ ಬಳಿಕ ಪಾಂಡವರು ಅವರನ್ನು ಕಾಣಲು ಅವರಲ್ಲಿದ್ದಲ್ಲಿಗೆ ಬಂದರು. ಆಗ ಅಲ್ಲಿ ಕಂಡು ಕೇಳರಿಯದ ವಿಚಿತ್ರ ಘಟನೆಗಳು ನಡೆಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com


Show more...
6 months ago
13 minutes 35 seconds

Sandhyavani | ಸಂಧ್ಯಾವಾಣಿ
S3 : EP -521: ವನವಾಸಕ್ಕೆ ಹೊರಟ ಶ್ರೀ ರಾಮಚಂದ್ರ: Sri Ramachandra Vanavasa

S3 : EP -521: ವನವಾಸಕ್ಕೆ ಹೊರಟ ಶ್ರೀ ರಾಮಚಂದ್ರ: Sri Ramachandra Vanavasa

ಶ್ರೀ ರಾಮಚಂದ್ರ ವನವಾಸಕ್ಕೆ ಹೊರಟ. ಈ ಸಮಯದಲ್ಲಿ ಸಂಪ್ರದಾಯದಂತೆ ತನ್ನದಾಗಿದ್ದ ಸಮಸ್ತ ಸಂಪತ್ತನ್ನೂ ದಾನ ಮಾಡಲು ಹೊರಟ. ಆಗ ಅವಶ್ಯಕತೆ ಇದ್ದವರು ಮತ್ತು ಇಲ್ಲದವರು ಎಲ್ಲರೂ ದಾನ ಸ್ವೀಕರಿಸಲು ಬಂದರು ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
5 minutes 46 seconds

Sandhyavani | ಸಂಧ್ಯಾವಾಣಿ
S3 : EP -520: ಸುಖ ಎಂದರೆ ಏನು ?| What is happiness?

S3 : EP -520: ಸುಖ ಎಂದರೆ ಏನು ?| What is happiness?

ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿಗೆ ಸಂತಾನ ಇರಲಿಲ್ಲ. ಸಂತಾನಕ್ಕಾಗಿ ಆತ ಮಾಡದ ಪೂಜೆ ಇರಲಿಲ್ಲ , ಬೇಡದ ದೇವರಿರಲಿಲ್ಲ. ಕೊನೆಗೂ ರಾಜನಿಗೆ ಗಂಡು ಮಗು ಹುಟ್ಟಿತು. ಆ ಮಗುವನ್ನು ತುಂಬಾ ಪ್ರೀತಿಯಿಂದ ಸಾಕಿದರು. ಒಮ್ಮೆ ರಾಜನ ಕುಟುಂಬ ಬೇರೆ ಊರಿಗೆ ಹೋಗುವಾಗ ನಾಲೆ ದಾಟಬೇಕಿತ್ತು. ಆಗ ಒಮ್ಮೆಲೇ ನೆರೆ ಬಂತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
6 minutes 51 seconds

Sandhyavani | ಸಂಧ್ಯಾವಾಣಿ
S3 : EP -519: :ಭಯದಿಂದ ತಪ್ಪಿಸಿಕೊಳ್ಳುವುದು ಹೇಗೆ ? : How to escape from fear?

S3 : EP -519:ಭಯದಿಂದ ತಪ್ಪಿಸಿಕೊಳ್ಳುವುದು ಹೇಗೆ ? : How to escape from fear?

ಇದೊಂದು ಸುಂದರ ಕಥೆ. ಒಂದು ಇಲಿ ಇತ್ತು . ಅದು ಸದಾ ಬೆಕ್ಕಿಗೆ ಹೆದರುತ್ತಿತ್ತು . ತನ್ನ ಹೆದರಿಕೆ ಹೋಗಲಾಡಿಸಿಕೊಳ್ಳಲು ಸಿದ್ಧಪುರುಷರ ಬಳಿ ಹೋಗಿ ತನ್ನ ಕಷ್ಟ ಹೇಳಿಕೊಂಡಿತು. ಆಗ ಅವರು ಇಲಿಯನ್ನು ಬೆಕ್ಕು ಮಾಡಿದರು ಆಗಲೂ ಭಯ ಹೋಗಲಿಲ್ಲ.. ಆಗ ಸಿದ್ಧಪುರುಷರು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com

Show more...
6 months ago
6 minutes 6 seconds

Sandhyavani | ಸಂಧ್ಯಾವಾಣಿ
S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Story

S3 : EP -103:ವನವಾಸ ಕ್ಕೆ ಹೊರಟ ಧೃತರಾಷ್ಟ್ರ : Mahabharata Story

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಯುಧಿಷ್ಠಿರನ ಆಳ್ವಿಕೆಯಲ್ಲಿ ಶಾಂತಿ ಸಮೃದ್ಧಿಗಳು ತುಂಬಿತ್ತು . ಹೀಗಿರುವಾಗ ಎಲ್ಲರು ಯುದ್ಧದ ಕಹಿ ಘಟನೆಗಳನ್ನು ಮರೆಯಲು ಯತ್ನಿಸುತ್ತಿದ್ದರು. ಈ ಸಮಯದಲ್ಲಿ ಭೀಮ ಆಗಾಗ ಕೌರವರನ್ನು ಸೋಲಿಸಿದ ಕುರಿತು ಬಡಾಯಿ ಕೊಚ್ಚಿಕೊಂಡು ಧೃತರಾಷ್ಟ್ರನನ್ನು ಚುಚ್ಚಿ ಮಾತಾಡುತ್ತಿದ್ದ ಈ ಸಮಯದಲ್ಲಿ ಧೃತರಾಷ್ಟ್ರ ಒಂದು ನಿರ್ಧಾರ ತೆಗೆದುಕೊಂಡ ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com


Show more...
6 months ago
12 minutes 38 seconds

Sandhyavani | ಸಂಧ್ಯಾವಾಣಿ
ಸಂಸ್ಕಾರ ಎಂದರೆ ಏನು?| what is samskara

ಸಂಸ್ಕಾರ ಎಂದರೆ ಏನು?| what is samskara

ನಮಲ್ಲಿ ಸಂಸ್ಕಾರ ಎಂಬ ಒಂದು ಪದವಿದೆ . ಹಾಗಾದ್ರೆ ಸಂಸ್ಕಾರ ಎಂದರೆ ಏನು? ಎಂಬುದನ್ನು ತಿಳಿಸುವ ಸುಂದರ ಕಥೆ ಇದು. ಒಂದಾನೊಂದು ಕಾಲದಲ್ಲಿ ಒಬ್ಬ ಹುಟ್ಟಿನಿಂದ ಬ್ರಾಹ್ಮಣನಾಗಿದ್ದರೂ ವೃತ್ತಿಯಲ್ಲಿ ಕಳ್ಳನಾಗಿದ್ದ. ಬೇರೆ ದೇಶದಿಂದ ಬರುವವರನ್ನು ದೋಚುವುದನ್ನು ಕಲಿತವನಾಗಿದ್ದ. ಹೀಗಿರುವಾಗ ಪರದೇಶದಿಂದ ವ್ಯಾಪಾರಿಗಳ ತಂಡ ಒಂದು ಬಂತು. ಆಗ ಅಲ್ಲಿ ಒಂದು ಕುತೂಹಲಕಾರಿ ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

Show more...
6 months ago
8 minutes

Sandhyavani | ಸಂಧ್ಯಾವಾಣಿ
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.