
ಅಶ್ವಮೇಧ ಯಾಗದ ತಯಾರಿಗೆ ಹೊರಟ ಯುಧಿಷ್ಠಿರ| Yudhishthira sets out to prepare the Ashwamedha
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾ ಭಾರತ ಮಹಾಯುದ್ಧದ ಬಳಿಕ ಮಹರ್ಷಿ ವ್ಯಾಸರಿಂದ ಅಶ್ವಮೇಧ ಯಾಗ ಮಾಡುವಂತೆ ಆದೇಶಿತನಾದ ಯುಧಿಷ್ಠಿರ ತಮ್ಮಂದಿರನ್ನು ಕರೆಸಿ ವಿಷಯವನ್ನು ಹೇಳಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com